ನನಗೆ ನನ್ನ ಸ್ನೇಹಿತರು ಅತಿ ಹೆಚ್ಚು ಕೇಳಿರಿವ ಪ್ರಶ್ನೆ ಅಂದರೆ, ನಿಮ್ಮ ಊರಿಗೆ ರಾಣೇಬೆನ್ನೂರು ಎಂದು ಹೆಸರು ಹೇಗೆ ಬಂತು? ಎಂದು, ಅದಕ್ಕೆ ಒಂದು ಭವ್ಯವಾದ ಐತಿಹಾಸಿಕ ಕಥೆ ಉಂಟು, ಪ್ರಶ್ನೆ ಕೇಳಿದ ಎಲ್ಲರಿಗೂ ನಾನು ಇದೆ ಕಥೆ ಹೇಳುವದು. "ಒಂದು ಸಾರಿ ರಾಣಿ ಎಲಿಜಬೆತ್ ಲಂಡನ್ ನಿಂದ ಮದ್ರಾಸ್ ಗೆ ಹೋಗುತ್ತಿದ್ದರು, ಹಡಗಿನಲ್ಲಿ ಪ್ರಯಾಣ, ಇನ್ನೇನು ಮದ್ರಾಸ್ ಹತ್ತಿರ ಇದೆ ಅಂದಾಗ ಹಡಗು ಕೆಟ್ಟು ಹೋಯಿತು, so ಸಮೀಪದ ಬಂದರಿನಲ್ಲಿ ಹಡಗು ನಿಲ್ಲಿಸೋಣ ಅಂತಾ ಕ್ಯಾಪ್ಟನ್ ಮ್ಯಾಪ್ ನೋಡಿದಾಗ ಕಂಡಿದ್ದು ಕಾರವಾರ, ಕಾರವಾರದ ಬಂದರಿಗೆ ರಾಣಿ ಇದ್ದ ಹಡಗು ಬಂತು, ರಾಣಿ ಸ್ವಲ್ಪ ಅರ್ಜೆಂಟ್ ಕೆಲಸದ ನಿಮ್ಮಿತ್ತ ಬಂದಿದ್ದರಿಂದ ಹಡಗು ಸರಿಯಾಗುವ ತನಕ ಕಾಯುವುದಕ್ಕೆ ಆಗುವುದಿಲ್ಲವೆಂದು ಭೂ ಮಾರ್ಗವಾಗಿ ಮದ್ರಾಸಗೆ ಹೊರಟರು,
Wednesday, July 25, 2018
Subscribe to:
Post Comments (Atom)
ಒಂದು ಊರಿನ ಕಥೆ
ನನಗೆ ನನ್ನ ಸ್ನೇಹಿತರು ಅತಿ ಹೆಚ್ಚು ಕೇಳಿರಿವ ಪ್ರಶ್ನೆ ಅಂದರೆ, ನಿಮ್ಮ ಊರಿಗೆ ರಾಣೇಬೆನ್ನೂರು ಎಂದು ಹೆಸರು ಹೇಗೆ ಬಂತು? ಎಂದು, ಅದಕ್ಕೆ ಒಂದು ಭವ್ಯವಾದ ಐತಿಹಾಸಿಕ ಕಥೆ...
-
ಅಂದು ನಾನು ಬಾಲವಿಲ್ಲದ ಕಪಿ ಇಂದು ನಾನು ಪ್ರಾಸವಿಲ್ಲದ ಕವಿ ಕಪಿಗು ಕವಿಗು ಇಲ್ಲ ಅಂತರ ಇಬ್ಬರದು ಒಂದೇ ತಂತರ ಕಪಿಯ ಆತುರ ಕವಿಯಂತೆ ಕವಿಯ ಕೌತುಕ ಕಪಿಯಂ...
-
ನಾನು ಪುಣೆಗೆ ಬಂದು ಸುಮಾರು ೮ ತಿಂಗಳುಗಳಾದವು, ನಾನು ಮೊದಲ ಸಲ ಪುಣೆಗೆ ಬಂದಿದ್ದು ೨೦೦೭ರಲ್ಲಿ, ನಂತರ ಅನೇಕ ಸಲ ಇಲ್ಲಿಗೆ ಬಂದರು ಇದಿದ್ದು ಮಾತ್ರ ಒಂದು ಏರಡು ದಿನ ಮ...
-
ಕಂಡೆ ನಾನು ಅವಳ ಕಾಲೇಜು ಸಭಾಂಗಣದಿ ಸೋತೆ ಅವಳ ಕಣ್ಣ ಕಾಂತಿಗೆ ಆ ಕ್ಷಣ ಅನಿಸಿತು ನನಗೆ ಆಗ ಅವಳೆ ನನ್ನ ಕನಸಿನ ಹುಡಗಿ ಹುಟ್ಟಿತು ಅವಳ ಮೇಲೆ ನನಗೆ ಮೂದಲ ನೋಟದಲ್ಲೆ ಪ್...
No comments:
Post a Comment